ಬೆಂಗಳೂರು: ಇತ್ತೀಚಿಗೆ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಿದ ಪರಿಣಾಮ ಹೊರ ರಾಜ್ಯದಲ್ಲಿ ಹಲವಾರು ಮಕ್ಕಳ ಸಾವು ಸಂಬಂಧಿಸಿದ ಘಟನೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಈ ಮಾರ್ಗಸೂಚಿಯನ್ನು ಅನುಸರಿಸಿ, ವೈದ್ಯರ ಸಲಹೆ ಪಾಲಿಸಬೇಕಾಗಿ ಕೋರಲಾಗಿದೆ.
ಬೆಂಗಳೂರು: ಇತ್ತೀಚಿಗೆ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಿದ ಪರಿಣಾಮ ಹೊರ ರಾಜ್ಯದಲ್ಲಿ ಹಲವಾರು ಮಕ್ಕಳ ಸಾವು ಸಂಬಂಧಿಸಿದ ಘಟನೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಈ ಮಾರ್ಗಸೂಚಿಯನ್ನು ಅನುಸರಿಸಿ, ವೈದ್ಯರ ಸಲಹೆ ಪಾಲಿಸಬೇಕಾಗಿ ಕೋರಲಾಗಿದೆ.